Categories: ಮಂಗಳೂರು

ಬಂಟ್ವಾಳ: ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಸಂಬಂಧಿಸಿ ದೂರಿಗೆ ಪ್ರತಿ ದೂರು ದಾಖಲು

ಬಂಟ್ವಾಳ: ಮಾಣಿಯಲ್ಲಿ ನಡೆದ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ.

ಭಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಅವರ ಮೇಲಿನ ಹಲ್ಲೆಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಪ್ರವೀಣ್ ಎಂಬಾತನಿಗೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹೇಂದ್ರ ಸಹಿತ ಅತನ ಸಂಗಡಿಗರಾದ ಪ್ರಶಾಂತ್, ದೇವಿಪ್ರಸಾದ್, ಪ್ರವೀಣ, ಚಿರಂಜೀವಿ, ಹರೀಶ್ ಎಂಬವರು ಈತನ ಮೇಲೆ ಹಲ್ಲೆ ನಡೆಸಿ ಬಳಿಕ ಜಾತಿನಿಂದನೆ ಮಾಡಿದ್ದಾರೆ.

ಹಾಗೂ ಈತನ ಬಳಿ ಇದ್ದ ರೂ.13 ಸಾವಿರ ಹಣವನ್ನು ಕಸಿದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಗಾಯಗೊಂಡ ಪ್ರವೀಣ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Sneha Gowda

Recent Posts

ಸಮಂತಾ ನಗ್ನ ಫೋಟೋ ವೈರಲ್; ಸ್ವತಃ ಶೇರ್ ಮಾಡಿ ಡಿಲೀಟ್ ಮಾಡಿದ್ರಾ‌

ನಟಿ ಸಮಂತಾ ಬಾತ್‌ಟಬ್‌ನಲ್ಲಿ ಕುಳಿತಿರುವ ನಗ್ನ ಫೋಟೋವೊಂದು ವೈರಲ್ ಆಗಿದ್ದು, ಚಿತ್ರ ಶೇರ್ ಆದ ಕೊಂಚ ಹೊತ್ತಲ್ಲೇ ಡಿಲೀಟ್ ಆಗಿದೆ.…

23 mins ago

ವಿಶ್ವಕಪ್‌ ಗೆದ್ದರೆ, ತಂಡದ ಪ್ರತಿ ಆಟಗಾರನಿಗೆ 1 ಲಕ್ಷ US ಡಾಲರ್‌ ಘೋಷಣೆ ಮಾಡಿದ ಪಾಕ್‌

ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನ ದಯನೀಯ ಸ್ಥಿತಿ ತಲುಪಿದ್ದರು, ಕ್ರಿಕೆಟ್‌ ಆಟಗಾರರಿಗೆ ಬಂಪರ್‌ ಬಹುಮಾನ ಘೋಷಣೆ ಮಾಡಿದೆ. 

23 mins ago

ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌ : 30 ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ…

47 mins ago

ಬೆಂಗಳೂರು ಮೆಟ್ರೋದಲ್ಲಿ ರೋಮ್ಯಾನ್ಸ್; ವಿಡಿಯೋ ವೈರಲ್

ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು,…

54 mins ago

ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ…

1 hour ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

1 hour ago