News Karnataka Kannada
Tuesday, May 14 2024
ಮಂಗಳೂರು

ಬಂಟ್ವಾಳ: ಗುಡ್ಡ ಕುಸಿದು ಹಾನಿಗೊಂಡ ಗ್ರಾಮಗಳ ಮನೆಗಳಿಗೆ ಬಿ ರಮಾನಾಥ ರೈ ಭೇಟಿ

Bantwal: B Ramanath Rai visits houses in villages damaged in landslides
Photo Credit : By Author

ಬಂಟ್ವಾಳ : ಬಾರಿ ಮಳೆಯ ಪ್ರಕೃತಿ ವಿಕೋಪದಿಂದ ಬಂಟ್ವಾಳ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು ಗ್ರಾಮಗಳ ಮನೆಗಳಿಗೆ ಗುಡ್ಡ ಕುಸಿದು ಹಾನಿಗೊಂಡಿದೆ.

ಹಾಗೂ ಪುರಸಭಾ ವ್ಯಾಪ್ತಿಯ ಗೂಡಿನಬಳಿ ಟಿಪ್ಪು ರಸ್ತೆ ಕುಸಿದು ಹಾನಿಗೊಂಡ ಸ್ಥಳಕ್ಕೆ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆಯ ಮೂಲಕ ತಿಳಿಸಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಚಂದ್ರಶೇಖರ್ ಕರ್ಣ, ಮಾಣಿಕ್ಯ ರಾಜ್ ಜೈನ್,ಜನಾರ್ದನ್ ಸಪಲ್ಯ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30359
ಶರಣ್‌ ರಾಜ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು