ಬಂಟ್ವಾಳ: ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಬುಧವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಗ್ರಾಮದಿಂದ ಗಿರಿಯಮ್ಮನಹಳ್ಳಿ ಪ್ರದೇಶದಲ್ಲಿ ಸಾಗಿದ್ದು ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ರಾಹುಲ್ ಜತೆ ಪಾಲ್ಗೊಂಡರು. ಅ 12 ರಿಂದ ನಡೆದ ಯಾತ್ರೆಯಲ್ಲಿ ಚಳ್ಳಕೆರೆ ಭಾಗದಲ್ಲಿ ನಡೆದ ಯಾತ್ರೆಗೆ ಬಿ. ರಮಾನಾಥ ರೈ ಅವರು ಭಾಗವಹಿಸಿದ್ದು, ಮುಂದಿನ ಕರ್ನಾಟಕ ರಾಜ್ಯದಲ್ಲಿ ಸಾಗಲಿರುವ ಯಾತ್ರೆಯಲ್ಲಿ ಪೂರ್ತಿಯಾಗಿ ಪಾಲ್ಗೊಳ್ಳಲಿದ್ದಾರೆ.
ಬಂಟ್ವಾಳ: ಭಾರತ್ ಜೋಡೋ ಯಾತ್ರೆ, ರಾಹುಲ್ ಗೆ ಜೊತೆಯಾದ ಬಿ. ರಮಾನಾಥ ರೈ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.