ಬಂಟ್ವಾಳ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ನೇತೃತ್ವದಲ್ಲಿ
ಶಾಲಾ ವಿದ್ಯಾರ್ಥಿಗಳಿಗೆ ಕ್ಷೇತ್ರದ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರು ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ ಕ್ಷೆಡತ್ರದಿಂದ ಕೊಡುವ ಪುಸ್ತಕ ತಾಯಿ ಕಾಳಿಕಾಂಬೆಯ ಪ್ರಸಾದ ತಾಯಿಯ ಅನುಗ್ರಹ ದಿಂದ ಮಕ್ಕಳ ಭವಿಷ್ಯ ಉಜ್ವಲವಾಗಲಿ ಹಾಗೂ ನಮ್ಮೊಂದಿಗೆ ಪುಸ್ತಕ ವಿತರಣೆ ಯಲ್ಲಿ ಸಹಕರಿಸಿದ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ಕಾರಜೆಯವರಿಗೂ ತಾಯಿ ಅನುಗ್ರಹಿಸಲಿ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರದ ಮೋಕ್ತೇಸರರಾದ ಎಂ. ಕೆ. ಕುಕ್ಕಾಜೆ, ಪಾಸಿಲ್ ತಾರಿದಳ, ಸ್ವಾತಿ ಕುಕ್ಕಾಜೆ, ಕಾವ್ಯ ಕುಕ್ಕಾಜೆ ಮತ್ತಿತರರು ಉಪಸ್ಥಿತರಿದ್ದರು. ದೇವಿ ಪ್ರಸಾದ್ ಕುಕ್ಕಾಜೆ ಸ್ವಾಗತಿಸಿ. ರವಿ ಎಸ್ಎಂ ಕುಕ್ಕಾಜೆ ವಂದಿಸಿದರು.
ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…
ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…
ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…
ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…