News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ಸರಪಾಡಿ ನದಿ ಬದಿಯಲ್ಲಿ ಮೊಸಳೆ ಪತ್ತೆ, ಜಾಗೃತಿ ವಹಿಸುವಂತೆ ಸಂದೇಶ ರವಾನೆ

Vijayapura: Giant crocodile found in City, people panicky
Photo Credit : Pixabay

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮೊಸಳೆ ಇದೆ ಈಜಲು ಹೋಗುವವರು ಅಥವಾ ನದಿ ಬದಿಗೆ ಹೋಗುವವರು ಹೆಚ್ಚಿನ ಜಾಗೃತಿ ವಹಿಸುವಂತೆ ಹೇಳಿದ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ನೇತ್ರಾವತಿ ನದಿಯಲ್ಲಿ ಮೊಸಳೆಮರಿ ಕಂಡು ನದಿ ಬದಿಯ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಬಂಟ್ವಾಳ ಸರಪಾಡಿ ನದಿ ಬದಿಯಲ್ಲಿ ಈ ಮೊಸಳೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.

ಇದು ನೇತ್ರಾವತಿ ನದಿಯ ಬಂಟ್ವಾಳ ದಲ್ಲಿನ ವಿಡಿಯೋ ಹೌದಾ..? ಎನ್ನುವುದು ಇನ್ನೂ ಖಚಿತವಾಗಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿ ಯವರಲ್ಲಿ ವಿಚಾರಿಸಿ ದಾಗ ಅ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿರುವ ಬಗ್ಗೆ ಮಾತ್ರ ತಿಳಿದಿದೆ. ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಇಷ್ಟಕ್ಕೂ ಅದು ಮೊಸಳೆ ಯೋ ಅನ್ನುವ ಬಗ್ಗೆ ಖಚಿತವಾಗಬೇಕಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು