News Karnataka Kannada
Sunday, May 12 2024
ಮಂಗಳೂರು

ಬಂಟ್ವಾಳ: “ತುರ್ತು ಪರಿಸ್ಥಿತಿಯ ಕರಾಳ ನೆನಪುಗಳು” ಕಾರ್ಯಕ್ರಮ

Bantwal
Photo Credit : By Author

ಬಂಟ್ವಾಳ:  ಬಿಜೆಪಿ ಬಂಟ್ವಾಳ  ಮಂಡಲದ ಬಿ.ಸಿ.ರೋಡಿನ ಕಚೇರಿಯಲ್ಲಿ “ತುರ್ತು ಪರಿಸ್ಥಿತಿಯ ಕರಾಳ ನೆನಪುಗಳು” ಕಾರ್ಯಕ್ರಮವು ಮಂಡಲ ಉಪಾಧ್ಯಕ್ಷರಾದ ಚಿದಾನಂದ ರೈಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.

ಬಂಟ್ವಾಳ ಬೂಡಾದ ಅಧ್ಯಕ್ಷರಾದ ದೇವದಾಸ್ ಶೆಟ್ಟಿಯವರು ಕಾಂಗ್ರೆಸ್ ಪಕ್ಷ ಹೇರಿದ ತುರ್ತುಸ್ಥಿತಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಯಿತು ಎಂದು ತಮ್ಮ ಉಪನ್ಯಾಸದಲ್ಲಿ ವಿವರಿಸಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ರವರುವಮಾತನಾಡಿ, ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದಲ್ಲಿ  ಮುಂದಿನ ದಿನಗಳಲ್ಲಿ ಆಗಬೇಕಾಗಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕ್ಷೇತ್ರ ಪ್ರಧಾನ ಕಾರ್ಯದರ್ಶಿ  ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿ, ವಂದಿಸಿದರು. ಈ ಕಾರ್ಯಕ್ರಮದಲ್ಲಿ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು