News Karnataka Kannada
Saturday, April 27 2024
ಮಂಗಳೂರು

ಬಂಟ್ವಾಳ: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸಂದರ್ಭ ವೇಳೆ ಅವಮಾನ!

Bantwal: During the Amrit Mahotsav celebrations of independence, it was insulted!
Photo Credit : By Author

ಬಂಟ್ವಾಳ: ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸಂದರ್ಭ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ಮಂಗಳವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿರುವ ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಸತೀಶ್ ಅರಳ ಅವರು, ಆಡಳಿತ ವ್ಯವಸ್ಥೆಯ ಬೇಜವಬ್ದಾರಿಯಿಂದ ಈ ಘಟನೆ ನಡೆದಿದ್ದು, ಸಂಬಂಧಪಟ್ವವರು ತಕ್ಷಣ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

 ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಮತ್ತು ಪ್ರಮುಖ ಮುಖಂಡರಾದ ಸೇಸಪ್ಪ ಬೆದ್ರಕಾಡು, ರಾಜಾ ಚಂಡ್ತಿಮಾರ್, ದಿವಾಕರ ಚಂಡ್ತಿಮಾರ್, ಜಯಪ್ರಕಾಶ ಪುತ್ತೂರು ಮತ್ತು ಕೃಷ್ಣಪ್ಪ  ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು