Categories: ಮಂಗಳೂರು

ಬಂಟ್ವಾಳ: ಕೆಲಿಂಜ ಗುಡ್ಡೆಗೆ ಬೆಂಕಿ, ಅಪಾರ ನಷ್ಟ

ಬಂಟ್ವಾಳ: ಆಕಸ್ಮಿಕವಾಗಿ ಗುಡ್ಡೆಗೆ ಬೆಂಕಿ ತಗುಲಿ ಅಪಾರ ನಷ್ಡ ಸಂಭವಿಸಿದ ಘಟನೆ ಕೆಲಿಂಜ ಎಂಬಲ್ಲಿ ನಡೆದಿದೆ. ಕೆಲಿಂಜ ಕಲ್ಮಲೆ ವೀರಕಂಭ ರಕ್ಷಿತಾ ಅರಣ್ಯಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಬೆಂಕಿ ಬೀಳಲು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ,ಬೆಂಕಿಯನ್ನು ನಂದಿಸಲು ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದವರು ಹರಸಹಸ ಪಡುತ್ತಿದ್ದಾರೆ. ಮೀಸಲು ಅರಣ್ಯ ಇಲಾಖೆಗೆ ಸೇರಿದ ಗುಡ್ಡೆ ಇದಾಗಿದ್ದು, ಕಾಡಿನಲ್ಲಿ ಕೋಟ್ಯಾಂತರ ರೂ ಬೆಲೆ ಬಾಳುವ ವಿವಿಧ ಜಾತಿಯ ಮರಗಳಿದ್ದು, ಬಹತೇಕ ಮರಗಳು ಬೆಂಕಿಗಾಹುತಿಯಾಗಿದೆ.

ಇದರ ಜೊತೆಗೆ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಇದ್ದು, ಸಣ್ಣ ಸಣ್ಣ ಪ್ರಾಣಿಗಳು ಜೀವ ಕಳೆದುಕೊಂಡರೆ , ಉಳಿದ ಪ್ರಾಣಿಗಳು ಜೀವಭಯದಿಂದ ಕಾಡು ಬಿಟ್ಟು ಹೋಗುವ ಸ್ಥಿತಿ ನಿರ್ಮಾಣ ವಾಗಿದೆ. ಕಳೆದ ಬಾರಿಯೂ ಇದೇ ಮಾದರಿಯಲ್ಲಿ ಕಾಡಿಗೆ ಬೆಂಕಿ ಬಿದಿದ್ದು, ಅಪಾರ ನಷ್ಟ ಉಂಟಾಗಿತ್ತು.

ಕಾಡಿನಲ್ಲಿ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಮೂರು ದಿನಗಳು ಬೇಕಾಗಿತ್ತು. ಕಾಡಿನ ಮಧ್ಯೆ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮ್ ರ್  ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂಬ ಶಂಕೆಯನ್ನು ಸ್ಥಳೀಯ ರು ವ್ಯಕ್ತಪಡಿಸಿತ್ತಿದ್ದು, ಕಾರಣ ತಿಳಿದುಬಂದಿಲ್ಲ. ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಂ ಹಾಗೂ ಸಿಬ್ಬಂದಿ ಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ashika S

Recent Posts

ಅಬಕಾರಿ ನೀತಿ ಪ್ರಕರಣ: ಬಿಆರ್​ಎಸ್​ ನಾಯಕಿ ಕೆ.ಕವಿತಾರ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಕವಿತಾ ರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

9 mins ago

ಮಂಗಳೂರು ಉಡುಪಿಯಲ್ಲೂ 60 ದಾಟಿದ ಎಳನೀರು ರೇಟ್

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ದಗೆ ಏರುತ್ತಲೇ ಇದ್ದರೆ ಇನ್ನೊಂದೆಡೆ ಬಿಸಿಲ ಬೇಗೆ ತಣಿಸಲುವ ಬೊಂಡ ರೇಟು ಕೂಡ ಏರಿಕೆಯಾಗಿದೆ. 30…

10 mins ago

ಮಂಡಿ ಲೋಕಸಭಾ ಚುನಾವಣೆ : ಕಂಗನಾ ರನೌತ್‌ ನಾಮಪತ್ರ ಸಲ್ಲಿಕೆ

ನಟಿ ಕಂಗನಾ ರನೌತ್‌ ಅಚರು ಇಂದು ಹಿಮಾಚಲ ಪ್ರದೇಶ ಮಂಡಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ರನೌತ್‌ ಅವರು ನಾಮಪತ್ರ…

15 mins ago

ಕೆಎಂಸಿ ಆಸ್ಪತ್ರೆಯಲ್ಲಿ ಈಗ ಮಕ್ಕಳ ರೋಗಶಾಸ್ತ್ರ ತಜ್ಞರಾದ ಡಾ. ವಿಜಯ್ ಕುಮಾರ್ ಅವರು ಲಭ್ಯ

ಮಕ್ಕಳ ರೋಗಶಾಸ್ತ್ರದ ಹಿರಿಯ ಶಸ್ತ್ರಚಿಕಿತ್ಸಾ ತಜ್ಞ ಮತ್ತು ಮಕ್ಕಳ ಮೂತ್ರರೋಗಶಾಸ್ತ್ರ ತಜ್ಞರಾದ ಡಾ. ವಿಜಯ್ ಕುಮಾರ್ ಅವರ ಸೇವೆ ಈಗ…

22 mins ago

ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಯುವಕ ಆತ್ಮಹತ್ಯೆಗೆ ಶರಣು

ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಯುವಕನೊಬ್ಬ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

35 mins ago

ಕುರ್ಕುರೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯಿಂದ ವಿಚ್ಛೇದನ

ಕುರ್ಕುರೆ ಪ್ಯಾಕೆಟ್‌ ತರಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದು ಪತಿಯಿಂದ ವಿಚ್ಛೇದನ ಬಯಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

1 hour ago