ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಶಾಸಕರ ನಿಧಿಯ 10 ಲಕ್ಷ ರೂ. ಅನುದಾನದಿಂದ ನಿರ್ಮಾಣಗೊಂಡಿರುವ ಪಿಲಾತಬೆಟ್ಟು ಗ್ರಾಮದ ಕುತ್ತಿಲ ಶ್ರೀ ಕೊಡಮಣಿತ್ತಾಯ ಬ್ರಹ್ಮ ಬದರ್ಕಳ ಗರೋಡಿಯ ಕಾಂಕ್ರೀಟ್ ರಸ್ತೆ ಮತ್ತು ಅಂಗಣಕ್ಕೆ ಅಳವಡಿಸಲಾದ ಇಂಟರ್ಲಾಕ್ನ ಉದ್ಘಾಟನೆ ಕಾರ್ಯಕ್ರಮ ಜರಗಿತು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಉದ್ಘಾಟಿಸಿದರು. ಗರೋಡಿಯ ಆಡಳಿತ ಸಮಿತಿಯ ಸುರೇಶ್ ಕರ್ಕೇರಾ ಕುತ್ತಿಲ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಪಿಲಾತಬೆಟ್ಟು ವ್ಯ.ಸೇ.ಸ. ಸಂಘದ ನಿವೃತ್ತ ಸಿಬಂದಿ ಮಾರಪ್ಪ ಪೂಜಾರಿ, ಪ್ರಮುಖರಾದ ಶಂಕರ ಶೆಟ್ಟಿ ಬೆದ್ರಮಾರ್, ಉಮೇಶ್ ಪೂಜಾರಿ ತಿಮರಡ್ಡ, ರಮಾನಂದ ಮೂರ್ಜೆ, ಪುಷ್ಪಾನಂದ ಮೂರ್ಜೆ, ಕಾಂತಪ್ಪ ಕರ್ಕೆರಾ, ಪ್ರಭಾಕರ ಪಿ.ಎಂ., ಶಾರದಾ ನಯನಾಡು, ಯೋಗೇಂದ್ರ ಕುಮಂಗಿಲ, ಚಂದ್ರಶೇಖರ ಶೆಟ್ಟಿ ಕುಮಂಗಿಲ, ದಯಾನಂದ ಎರ್ಮೆನಾಡು, ಶುಭಕರ ಶೆಟ್ಟಿ, ಸುರೇಶ್ ಕಯ್ಯಬೆ, ಗಿರೀಶ್ ಸಾಲ್ಯಾನ್ ಹೆಗ್ಗಡೆಬೆಟ್ಟುಗುತ್ತು ಮತ್ತಿತರರು ಉಪಸ್ಥಿತರಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…