News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಶ್ರೀ ನಾಗಬ್ರಹ್ಮ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ

Mass 108 Surya Namaskar at Sri Nagabrahma Subramaneshwara Temple
Photo Credit : By Author

ಬಂಟ್ವಾಳ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ,ನೇತ್ರಾವತಿ ವಲಯ ಜಿಲ್ಲಾ ಸಮಿತಿ ವತಿಯಿಂದ ರಥ ಸಪ್ತಮಿ ಪ್ರಯುಕ್ತ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣೇಶ್ವರ ದೇವಸ್ಥಾನ ಕೊಯಿಲದಲ್ಲಿ ಭಾನುವಾರ ಮುಂಜಾನೆ ಸಾಮೂಹಿಕ 108 ಸೂರ್ಯ ನಮಸ್ಕಾರ ಆಯೋಜಿಸಲಾಯಿತು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಭಜನಾ ಮಂಡಳಿ ಅಧ್ಯಕ್ಷ ಸಂದೇಶ್ ಅಂತರ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.

ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಪೊಳಲಿ ನಗರ ಸಂಚಾಲಕಿ ಶ್ತೀಮತಿ ರೇಖಾ, ಜಿಲ್ಲಾ ಲೆಕ್ಕ ಪತ್ರ ಪ್ರಮುಖರಾದ ಶಿವಪ್ರಸಾದ್, ಜಿಲ್ಲಾ ಚಿಂತನ ಕೂಟ ಮತ್ತು ಪ್ರಶಿಕ್ಷಣ ಪ್ರಮುಖರಾದ ಲೋಕೇಶ್ ಉಪಸ್ಥಿತರಿದ್ದರು.

ರಥಸಪ್ತಮಿಯ ವಿಶೇಷತೆ ಬಗ್ಗೆ ಲತಾ ಬೌದ್ಧಿಕ್ ನೀಡಿದರು. ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು