News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Money stolen from Ullalthi Amma's constituency by breaking the donation box
Photo Credit : By Author

ಬಂಟ್ವಾಳ: ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಒಡೆದು ಕಳ್ಳರು ಹಣ ಎಗರಿಸಿದ ಘಟನೆ ನ.೮ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಜಿಲ್ಲೆಯ ಪ್ರಸಿದ್ಧ ಕ್ಷೇತ್ರಗಳ ಪೈಕಿ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರವೂ ಒಂದು. ಕ್ಷೇತ್ರದ ಪಕ್ಕದ ಹೆದ್ದಾರಿ ಬದಿಯಲ್ಲಿ ಕ್ಷೇತ್ರದ ಕಾಣಿಕೆಹುಂಡಿಯನ್ನು ಇಡಲಾಗಿತ್ತು. ಈ ರಸ್ತೆಯಲ್ಲಿ ತೆರಳುವ ಹಲವಾರು ವಾಹನ ಸವಾರರು ಪ್ರತಿನಿತ್ಯ ಕಾಣಿಕೆ ಹಾಕಿ ತೆರಳುತ್ತಿದ್ದರು. ನ.೮ರಂದು ತಡರಾತ್ರಿ ಯಾರೋ ಕಿಡಿಗೇಡಿಗಳು ಈ ಕಾಣಿಕೆಹುಂಡಿಯನ್ನು ಒಡೆದು ಹಣವನ್ನು ಕಳವುಗೈದಿದ್ದಾರೆ. ಕಾಣಿಕೆ ಹುಂಡಿಯನ್ನು ಒಡೆದಿರುವುದನ್ನು ಕಂಡ ಸ್ಥಳೀಯರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು