News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: ಅಮರನಾಥ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಯಾತ್ರಾರ್ಥಿಗಳು ವಾಪಸ್

Pilgrims from Bantwal who had gone for Amarnath Yatra returned
Photo Credit : By Author
ಬಂಟ್ವಾಳ: ತಾಲೂಕಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಬಂಟ್ವಾಳದ 27 ಮಂದಿ ಯಾತ್ರಾರ್ಥಿಗಳ ತಂಡ ಸೋಮವಾರ ಬೆಳಿಗ್ಗೆ ಮಂಗಳೂರಿಗೆ ಸುರಕ್ಷಿತವಾಗಿ ತಲುಪಿದ್ದಾರೆ.
ಇವರು ಜಮ್ಮುವಿಗೆ ತಲುಪಿದ ದಿನದಂದೇ ಅಮರನಾಥದಲ್ಲಿ ಮೇಘ ಸ್ಪೋಟ ಉಂಟಾಗಿ‌ಹಲವಾರು ಸಾವು ನೋವು ಉಂಟಾಗಿದ್ದು, ಹಲವರು ಕಣ್ಮರೆಯಾಗಿದ್ದರು.
ಘಟನೆ ಹಿನ್ನೆಲೆಯಲ್ಲಿ ಎರಡು ದಿನ ತಡವಾಗಿ ದರ್ಶನ ಭಾಗ್ಯ ದೊರಕಿದ್ದು, ಸೈನಿಕರ ನೆರವಿನೊಂದಿಗೆ  ತಂಡ ಅಮರನಾಥ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದೆ, ಬಳಿಕ ವೈಷ್ಣೋದೇವಿ ದರ್ಶನ ಮುಗಿಸಿ ಇಂದು ಜಿಲ್ಲೆಗೆ ವಾಪಾಸಾಗಿದ್ದೇವೆ ಎಂದು ತಂಡದ ಸುರೇಶ್ ಕೋಟ್ಯಾನ್‌ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು