News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ರಿಕ್ಷಾ ಟೆಂಪೋದಲ್ಲಿ ಕರುವೊಂದನ್ನು ಸಾಗಿಸುತ್ತಿದ್ದ ವೇಳೆ ದಾಳಿ, ಆರೋಪಿಗಳ ಬಂಧನ

Ullal: Man commits suicide by pouring petrol
Photo Credit : By Author

ಬಂಟ್ವಾಳ: ಅಕ್ರಮವಾಗಿ ವಧೆ ಮಾಡುವ ಉದ್ದೇಶದಿಂದ ಕರುವೊಂದನ್ನು ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತ ರು ಕರು ಸಹಿತ ಆರೋಪಿಗಳನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ತೆಂಕಬೆಳ್ಳೂರು ಎಂಬಲ್ಲಿ ನಡೆದಿದೆ.

ಕಲ್ಲಗುಡ್ಡೆಯಿಂದ ಅಮ್ಮುಂಜೆಗೆ ಸಾಗಿಸುತ್ತಿದ್ದ ವೇಳೆ ತೆಂಕಬೆಳ್ಳೂರು ಎಂಬಲ್ಲಿ ಕಾರ್ಯಕರ್ತ ರು ಅಡ್ಡ ಹಾಕಿ ಆರೋಪಿಗಳಾದ ಗೋಪಾಲ್ ಹಾಗೂ ರಫೀಜ್ ಎಂಬವರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.

ವಿಟ್ಲದಲ್ಲಿಯೂ ದಾಳಿ ನಡೆಸಿದ ಸಂಘಟನೆಯ ಕಾರ್ಯ ಕರ್ತರು ಕರು ಸಹಿತ ಆರೋಪಿಗಳನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.

ಮಹಮ್ಮದ್ ಹಾಗೂ ಮಸೂದ್ ಎಂಬ ಇಬ್ಬರು ಆರೋಪಿಗಳು ಕರುವನ್ನು ಸಾಗಿಸುತ್ತಿದ್ದ ವೇಳೆ ಕನ್ಯಾನ ಎಂಬಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತ ರು ದಾಳಿ ನಡೆಸಿದ್ದಾರೆ. ಬಳಿಕ ಪೋಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು