News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ನದಿಗೆ ಬಿದ್ದು ಮೃತಪಟ್ಟ ರಕ್ಷಣ್ ಪೋಷಕರಿಗೆ ರೂ.5 ಲಕ್ಷ ಪರಿಹಾರ ಧನ ವಿತರಣೆ

Bantwal (2)
Photo Credit : By Author

ಬಂಟ್ವಾಳ: ಇತ್ತೀಚೆಗೆ ಬರಿಮಾರ್ ಗ್ರಾಮದ 9ನೇ ತರಗತಿ ವಿದ್ಯಾರ್ಥಿ ರಕ್ಷಣ್ ನೇತ್ರಾವತಿ ನದಿಗೆ ಆಕಸ್ಮಿಕ ಬಿದ್ದು ಮೃತಪಟ್ಟಿದ್ದು, ರಕ್ಷಣ್ ಪೋಷಕರಾದ ರಾಮ ನಾಯ್ಕ್ ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ 5 ಲಕ್ಷದ ಪರಿಹಾರ ಧನವನ್ನು ಶನಿವಾರ ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯರಾದ ಕಮಲಾಕ್ಷಿ ಪೂಜಾರಿ,ಬರಿಮಾರು ಗ್ರಾ.ಪಂ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಸದಾಶಿವ, ಸದಸ್ಯರಾದ ಜಗದೀಶ್, ಪುಷ್ಪಲತಾ, ಎಸ್.ಟಿ ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ್, ಪ್ರ.ಕಾರ್ಯದರ್ಶಿ ಯಶವಂತ್ ನಗ್ರಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು