ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಬೆಳ್ಳಿ ರಥೋತ್ಸವ, ಸಣ್ಣ ರಥೋತ್ಸವ ನ.28ರಂದು ಸೋಮವಾರ ನಡೆಯಿತು.
ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಸುಬ್ರಹ್ಮಣ್ಯ ದೇವರ ಬಲಿ ಉತ್ಸವ ನಡೆದು ದೇವರಿಗೆ ಬೆಳ್ಳಿ ರಥದಲ್ಲಿ ಹಾಗೂ ಷಷ್ಠಿರಥದಲ್ಲಿ ಪೂಜೆ ನಡದ ಬಳಿಕ ಭಕ್ತಾಧಿಗಳು ರಥವನ್ನು ಎಳೆಯಲಾಯಿತು.
ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ರಾಮ್ ಭಟ್, ಪರಮೇಶ್ವರ ಭಟ್ , ಅನಂತ ಭಟ್, ಪದ್ಮನಾಭ ಭಟ್ ವಿಷ್ಣುಮೂರ್ತಿ ನಟ್ಟೋಜ, ಮಾಧವ ಮಯ್ಯ ಪೂಜವಿದಿವಿಧಾನಗಳನ್ನು ನೆರವೇರಿಸಿದರು.ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಚೇರಾ ಸೂರ್ಯನಾರಾಯಣ ರಾವ್ ಹಾಗೂ ಸಾವಿರ ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…