News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮ

Bantwal: Sri Chandikaparameshwari Devi Temple renovation programme
Photo Credit : By Author

ಬಂಟ್ವಾಳ: ಬಿ.ಸಿ.ರೋಡ್ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆ ಅಂಗವಾಗಿ ಎರಡನೇ ಹಂತದ ಕರಸೇವೆ ಕಾರ್ಯಕ್ರಮ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ ನೇತೃತ್ವದಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಸಮಿತಿಗಳ ವಿವಿಧ ಪದಾಧಿಕಾರಿಗಳಾದ ಬಿ.ರಾಮಚಂದ್ರ ರಾವ್, ಐತಪ್ಪ ಪೂಜಾರಿ, ಇಂದಿರೇಶ್ ಸಹಿತ ಸಂಘ, ಸಂಸ್ಥೆಗಳ ಕಾರ್ಯಕರ್ತರು, ಸ್ಥಳೀಯರು, ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೊಂಡರು. ಈ ಸಂದರ್ಭ ದೇವಸ್ಥಾನದ ಹಂಚುಗಳನ್ನು ತೆಗೆಯುವ ಕಾರ್ಯ ನಡೆಯಿತು. ಕಳೆದ ಬಾರಿ ನೆಲಹಾಸುಗಳನ್ನು ತೆಗೆಯುವ ಕಾರ್ಯವನ್ನು ಶ್ರಮದಾನದ ಮೂಲಕ ಏರ್ಪಡಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು