ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
17ವರ್ಷದ ಯುವತಿಯ ಜತೆಗೆ ಪೊಕ್ಸೋ ಹಾಗೂ ಅತ್ಯಾಚಾರ ಎಸಗಿದ ವಿಚಾರದಲ್ಲಿ ಕಬಕ ನಿವಾಸಿ ಸಂಶೀರ್ (21), ಪೊಕ್ಸೋ ಹಾಗೂ ಅಪಹರಣ ಪ್ರಕರಣದ ಕನ್ಯಾನ ಸಜಾದ್ ಯಾನೆ ಸಜ್ಜು (22) ಹಾಗೂ ವಾರಂಟ್ ಪ್ರಕರಣದಲ್ಲಿ ಆಸಿಫ್ ಬಂಧಿತರಾಗಿದ್ದಾರೆ. ಇನ್ನೋರ್ವ ಆರೋಪಿ ಶಾಫಿ ತಲೆಮರೆಸಿಕೊಂಡಿದ್ದಾನೆ.
ಯುವತಿ ಅಡ್ಯನಡ್ಕಕ್ಕೆ ತೆರಳಿ ಅಲ್ಲಿಂದ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಕನ್ಯಾನ ಮೂಲದ ಸಜಾದ್ ಅಜ್ಞಾತ ಜಾಗದಲ್ಲಿ ಇರಿಸಿದ್ದು, ಬಳಿಕ ಆತನ ಜತೆಗೆ ಮಂಗಳೂರು ಭಾಗದಲ್ಲಿ ಓಡಾಡಿರುವುದು ತನಿಖೆಯಿಂದ ತಿಳಿದಿದೆ. ಕಬಕ ಸಂಶೀರ್ ಈಕೆಯನ್ನು ಪ್ರೀತಿಸಿ ಅತ್ಯಾಚಾರ ಎಸಗಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದಂತೆ ಹೆಚ್ಚಿನ ವಿವರ ತಿಳಿದುಬರಬೇಕಿದೆ.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.