News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಮನೆಗಳಿಗೆ ಭೇಟಿ ನೀಡಿ ಕರಪತ್ರ, ಸ್ಟೀಕರ್ ಅಂಟಿಸಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

Bantwal: Vijaya Sankalp Abhiyan launched by visiting houses, pasting pamphlets and stickers
Photo Credit : By Author

ಬಂಟ್ವಾಳ : ವಿಜಯ ಸಂಕಲ್ಪ ಅಭಿಯಾನ ಅಂಗವಾಗಿ ಶುಕ್ರವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಬೂತ್ ಸಂಖ್ಯೆ 125ರ ಮನೆ-ಮನೆಗಳಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಭೇಟಿ ನೀಡಿ ಬಿಜೆಪಿ ಸರ್ಕಾರದ ಸಾಧನೆಗಳ ಕುರಿತು ಕರಪತ್ರ, ಗೋಡೆಬರಹ, ಸ್ಟೀಕರ್ ಅಂಟಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಶ್ರೀ ಉದಯಕುಮಾರ್ ಶೆಟ್ಟಿ, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು,ಬಿಜೆಪಿ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರದ ವಿಕಾಸ್ ಪುತ್ತೂರು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು