ಬಂಟ್ವಾಳ: ವಾಮದಪದವು ಯುವಸ್ಪಂದನ ಸಂಘಟನೆ ವತಿಯಿಂದ ಯುವಸ್ಪಂದನ ಸಹಾಯಹಸ್ತದ ಐದನೇ ಸರಣಿ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ರಮೇಶ್ ಆಚಾರ್ಯ ಅವರಿಗೆ ಯುವಸ್ಪಂದನ ಸಂಘಟನೆಯ ಸದಸ್ಯರಿಂದ ಸಂಗ್ರಹಿಸಲಾದ ೨೦ಸಾವಿರ ರೂ.ಮೊತ್ತವನ್ನು ಸಹಾಯಧನವಾಗಿ ಅವರ ನಿವಾಸದಲ್ಲಿ ಹಸ್ತಾಂತರಿಸಲಾಯಿತು. ಯುವಸ್ಪಂದನ ಸಂಘಟನೆಯ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ: ಯುವಸ್ಪಂದನ ಸಂಘಟನೆ ವತಿಯಿಂದ ಸಹಾಯಧನ ವಿತರಣೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.