News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ಕನ್ಯಾಡಿಯ ಸೇವಾಭಾರತಿ ಸಮಾಜಸೇವಾ ಸಂಸ್ಥೆಗೆ ರೂ.3೦,೦೦೦ ಚೆಕ್ ಹಸ್ತಾಂತರ

Belthangady: A cheque of Rs 30,000 was handed over to SevaBharathi Social Service Society in Kanyadi
Photo Credit : By Author

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆನ್ನುಮೂಳೆ ಮುರಿತಕ್ಕೊಳಗಾದವರ ಪುನಶ್ಚೇತನ ಕೇಂದ್ರ “ಸೇವಾಧಾಮ ” ವನ್ನು ಸಂಸ್ಥಾಪಿಸಿದ ಕನ್ಯಾಡಿಯ ಸೇವಾಭಾರತಿ ಸಮಾಜಸೇವಾ ಸಂಸ್ಥೆಗೆ ಉಡುಪಿ ಜಿಲ್ಲೆ ಬ್ರಹ್ಮಗಿರಿಯ ಕೆನರಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ . ವತಿಯಿಂದ 15 ಮಂದಿ ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಮೆಡಿಕಲ್ ಕಿಟ್ ನೀಡುವ ಬಾಬ್ತು ರೂ 3೦,೦೦೦ ಆರ್ಥಿಕ ನೆರವಿನ ಚೆಕ್ಕನ್ನು ಕೆನರಾ ಕ್ರೆ. ಕೋ-ಒಪ್ . .ಸೊಸೈಟಿ ಪರವಾಗಿ ಸಂಪತ್ ಭಟ್ ಮತ್ತು ಸಿಬಂದಿ ವರ್ಗ ಸೇವಾಭಾರತಿ ಅಧ್ಯಕ್ಷ ಕೆ.ವಿನಾಯಕ ರಾವ್ ಅವರಿಗೆ ಹಸ್ತಾಂತರಿಸಿದರು.

ಸೇವಾಭಾರತಿ ಅಧ್ಯಕ್ಷ ಕೆ.ವಿನಾಯಕ ರಾವ್ ಅವರು ಕೆನರಾ ಸೊಸೈಟಿ ಗೆ ಕೃತಜ್ಞತೆ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು