ಬೆಳ್ತಂಗಡಿ: ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಮುಂಡಾಜೆ ಇದರ 2021- 2022 ನೇ ಸಾಲಿನ ವಾರ್ಷಿಕ ಮಹಾಸಭೆಯು ಜಮಾಅತ್ ಗೌರವಾಧ್ಯಕ್ಷ ಸಯ್ಯಿದ್ ಅಹಮ್ಮದ್ ಪೂಕೋಯ ತಂಙಳ್ ಮಾಡನ್ನೂರು ಪುತ್ತೂರು ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಮುಂದಿನ ಸಾಲಿಗೆ ನೂತನ ಆಡಳಿತ ಸಮಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಜಿ. ಮುಹಮ್ಮದ್ (ಜಿ.ಕೆ ಪುತ್ತು),
ಉಪಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಹಾಜಿ ಕಲ್ಲಾಜೆ, ಕಾರ್ಯದರ್ಶಿಯಾಗಿ ಅಬ್ಬಾಸ್ ಕೆ.ಎಮ್ (ಕಸಿಮಾವು), ಜೊತೆ ಕಾರ್ಯದರ್ಶಿಯಾಗಿ ಇಸ್ಹಾಕ್ ಯು.ಎ, ಕೋಶಾಧಿಕಾರಿಯಾಗಿ ಅಬ್ಬಾಸ್ (ಹಂಝ BMA) ಇವರು ಅವಿರೋಧವಾಗಿ ಆಯ್ಕೆಯಾದರು.
ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ ಕರೀಂ ಕಲ್ಲಾಜೆ, ಜಿ.ಕೆ ಮೊಯಿದಿನ್ (ಜಿ.ಕೆ ಬಾವು), ಸಿದ್ದೀಕ್ ಸಾಗರ್, ಇಬ್ರಾಹಿಂ ಕೆ ಕೂಳೂರು, ಅಬ್ದುಲ್ ಅಝೀಝ್ ಮತ್ತು ಜಾಕಿರ್ ಶರೀಫ್ ಇವರನ್ನು ಆರಿಸಲಾಯಿತು.
ಖತೀಬ್ ಹಮೀದ್ ದಾರಿಮಿ, ಮುಅದ್ದಿನ್ ಶರೀಫ್ ಮುಸ್ಲಿಯಾರ್, ಸಹಕರಿಸಿದರು. ಮಸ್ಜಿದ್ನ ಅಭಿವೃದ್ಧಿ ಯೋಜನೆಗಳು, ಮುಂದೆ ಕೈಗೊಳ್ಳಬೇಕಾದ ಕಾರ್ಯಯೋಜನೆಗಳು ಹಾಗೂ ಜಮಾಅತ್ ಸಮಿತಿಯ ಜವಾಬ್ದಾರಿಗಳ ಬಗ್ಗೆ ಗೌರವಾಧ್ಯಕ್ಷ ಮಾಡನ್ನೂರು ತಂಙಳ್ ಸೂಕ್ತ ನಿರ್ದೇಶನ ನೀಡಿದರು.
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…