ಬೆಳ್ತಂಗಡಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ವಿಷಯದ ವಿರುದ್ಧ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ನವರು ಹಿಂದೂಗಳ ಭಾವನೆ ವಿರುದ್ದ ಹೋಗುತ್ತಿದ್ದಾರೆ.ಒಂದು ರೀತಿಯಲ್ಲಿ ದ್ವೇಷ ಭಾವನೆ ಹಾಗೂ ಹಿಂದೂ ವಿರೋದಿಯಾಗಿ ವರ್ತಿಸುವುದು ಸರಿಯಲ್ಲ. ಬಜರಂಗದಳದ ತಂಟೆಗೆ ಬಂದರೆ ಸಮಸ್ತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಹೇಳಿದರು.
ಈ ಸಂದರ್ಭದಲ್ಲಿ ದಿನೇಶ್ ಚಾರ್ಮಾಡಿ, ಸಂತೋಷ್ ಅತ್ತಾಜೆ,ರಮೇಶ್ ಧರ್ಮಸ್ಥಳ,ಮೋಹನ್ ಬೆಳ್ತಂಗಡಿ ಹಾಗೂ ಬಜರಂಗದಳದ ನೂರಾರು ಕಾರ್ಯಕರ್ತರು ಇದ್ದರು.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.