ಬೆಳ್ತಂಗಡಿ: ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆಯನ್ನು ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಭಂದಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘ ರಿ ಬೆಳ್ತಂಗಡಿ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ, ಯುವವಾಹಿನಿ ಬೆಳ್ತಂಗಡಿ, ವೇಣೂರು ಘಟಕದ ವತಿಯಿಂದ ಜ.9 ರಂದು ಬೆಳ್ತಂಗಡಿ ಠಾಣೆಗೆ ಮನವಿ ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ್, ಉಪಾಧ್ಯಕ್ಷ ಶೇಖರ ಬಂಗೇರ, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್, ನಿರ್ದೇಶಕರುಗಳಾದ ದಿನೇಶ್ ಕೋಟ್ಯಾನ್, ಯಶೋಧರ, ಗೋಪಾಲ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಕಾರ್ಯದರ್ಶಿ ಶಂಭಾವಿ ಬಂಗೇರ, ಮಾಜಿ ಅಧ್ಯಕ್ಷೆ ರಾಜಶ್ರೀ ರಮಣ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್., ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ ಮಾಜಿ ಅಧ್ಯಕ್ಷ ಹರೀಶ್ ಸುವರ್ಣ ಕನ್ಯಾಡಿ, ಕೇಂದ್ರ ಸಮಿತಿ ನಿರ್ದೇಶಕ ಎಂ. ಕೆ. ಪ್ರಸಾದ್, ವೇಣೂರು ಘಟಕದ ಅಧ್ಯಕ್ಷೆ ಹರಿಣಿ ಕರುಣಾಕರ, ಕಾರ್ಯದರ್ಶಿ ಸುಜಿತ್, ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಕುಕ್ಕೆಡಿ,ಕಾನೂನು ಸಲಹೆಗಾರ ಮನೋಹರ್ ಇಳಂತಿಲ, ಪ್ರಶಾಂತ್ ಮಚ್ಚಿನ, ರಮಾನಂದ ಮುಂಡೂರು, ಶಾಂತ ಬಂಗೇರ, ಗುರುರಾಜ್ ಗುರಿಪಳ್ಳ,ಪ್ರಶಾಂತ್ ಜಶನ್, ಸುರೇಂದ್ರ ಬಂಗಾಡಿ ಮೊದಲದವರು ಉಪಸ್ಥಿತರಿದ್ದರು
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…