ಬೆಳ್ತಂಗಡಿ: ತೋಟತ್ತಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟ ಆಡುವ ಸಮಯ ನಾಲ್ಕನೇ ತರಗತಿ ವಿದ್ಯಾರ್ಥಿ ಒಬ್ಬ ಬಿದ್ದು ತಲೆಗೆ ಗಾಯವಾದಾಗ ಮಕ್ಕಳಿಂದಲೇ ಪ್ರಥಮ ಚಿಕಿತ್ಸೆ ಕೊಡಿಸಿ ಆಸ್ಪತ್ರೆಗೆ ಸೇರಿಸಿದ ಘಟನೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗೆ ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಲು ಮುಂದಾಗದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳೇ ಪ್ರಥಮ ಚಿಕಿತ್ಸೆ ನೀಡುತ್ತಿರುವ ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ.
ಘಟನೆಯ ಬಗ್ಗೆ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಹಾಗೂ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಶನಿವಾರ ಸಭೆ ನಡೆದಿದ್ದು ಮುಂದೆ ಇಂತಹ ಘಟನೆ ಮರುಕಳಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಶಿಕ್ಷಕರು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಲಭಿಸಿದ್ದು, ಮಗು ಆರೋಗ್ಯವಾಗಿದೆ. ಸೋಮವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದುಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…