News Karnataka Kannada
Saturday, May 11 2024
ಮಂಗಳೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಿವಪ್ರಸಾದ ಅಜಿಲ ಅವರಿಗೆ ಅಭಿನಂದನೆ

Belthangady: Dharmasthala Rural Development Project felicitates Shivaprasad Ajila
Photo Credit : By Author

ಬೆಳ್ತಂಗಡಿ: ಮಂಗಳೂರು ಕೊಡಗು ರಾಷ್ಟ್ರೀಯ ಹೆದ್ದಾರಿ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರಾಗಿ ಪದೋನ್ನತಿ ಹೊಂದಿದ ಶಿವಪ್ರಸಾದ ಅಜಿಲ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ವಲಯದ ವತಿಯಿಂದ ಗೌರವ ಯುತವಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಯೋಜನಾಧಿಕಾರಿ ಶ್ರೀ ಯಶವಂತ್ ವಲಯ ಮೇಲ್ವಿಚಾರಕಿ ಸುಮಂಗಲ ಒಕ್ಕೂಟ ವಲಯ ಅಧ್ಯಕ್ಷರಾದ ಪ್ರತಾಪ್ ಕಲಾಜೆ ಬಡಗಕಾರಂದೂರು ಎಬಿ ಒಕ್ಕೂಟಗಳ ಅಧ್ಯಕ್ಷರು ಗಳಾದ ಮಂಜುನಾಥ ಆಚಾರ್ಯ ಹಾಗೂ  ಹರೀಶ್ ಆಚಾರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಶ್ರೀಕಾಂತ್ ಹಾಗೂ ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು