ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ 2022-23 ನೇ ಸಾಲಿನ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನ.12 ರಂದು ಉಜಿರೆ ಎಸ್. ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಜಯಣ್ಣ ಸಿ.ಡಿ. ವಹಿಸಲಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…
ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…
ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…