News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಸಕರುಗಳಿಂದ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

DK DISTRICT MLA felicitates Dr Veerendra Heggade
Photo Credit :

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ದ.ಕ ಜಿಲ್ಲೆಯ ಎಲ್ಲ ಶಾಸಕರು ಸೋಮವಾರ ಬೀಡಿನಲ್ಲಿ‌ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ‌ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್,‌ ಉತ್ತರ ಕ್ಷೇತ್ರದ ಶಾಸಕ ಡಾ. ಭರತ್‌ ಶೆಟ್ಟಿ, ‌ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕ್ಯೂನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷರ ಸುದರ್ಶನ ಮೂಡಬಿದಿರೆ, ಬೆಳ್ತಂಗಡಿ ಮಂಡಲದ‌ ಅಧ್ಯಕ್ಷ ಜಯಂತ ಕೋಟ್ಯಾನ್,‌ ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸುಧೀರ್ ಕಣ್ಣೂರು, ಕಾಶಿಪಟ್ಣ ಗ್ರಾ.ಪಂ ಸದಸ್ಯ ‌ರತ್ನಾಕರ ಬುಣ್ಣಾನ್, ಯುವ ಮೋರ್ಚಾದ ಪ್ರ.ಕಾರ್ಯದರ್ಶಿ ಉಮೇಶ್ ಕುಲಾಲ್, ಲಾಯಿಲ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ಆರಿಗ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು