News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ಸಿರಿ ಕೇಂದ್ರ ಕಚೇರಿಗೆ ಭೇಟಿ ನೀಡಿದ ಡಾ. ಹೇಮಾವತಿ ವಿ. ಹೆಗ್ಗಡೆ

Belthangady: Dr. Siri visited the headquarters. Hemavathi v. Heggade
Photo Credit : By Author

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕ ಡಾ. ಹೇಮಾವತಿ ವಿ. ಹೆಗ್ಗಡೆಯವರು ಡಿ.7ರಂದು ಸಿರಿ ಕೇಂದ್ರ ಕಚೇರಿ ಉಜಿರೆಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯಲ್ಲಿರುವ ವಿವಿಧ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿದ ಅವರು, ವಿವಿಧ ಉತ್ಪನ್ನಗಳ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಿರಿ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್, ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ನಿರ್ದೇಶಕರಾದ ಪ್ರಸನ್ನ, ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ವಿಠ್ಠಲ ಪೂಜಾರಿ, ಎಸ್.ಕೆ.ಡಿ.ಆರ್.ಡಿ.ಪಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ಸೋನಿಯಾ ಯಶೋವರ್ಮ ಹಾಗೂ ಸಿರಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಹೇಮಾವತಿ ಹೆಗ್ಗಡೆಯವರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಗೌರವಾರ್ಪಣೆ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು