News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ಉಜಿರೆಯ ಕೃಷ್ಣಾನುಗ್ರಹ ಸಬಾಭವನದಲ್ಲಿ ಇಂಜಿನಿಯರ್ಸ್ ದಿನಾಚರಣೆ

Belthangady: Engineers' Day celebrations at Krishnanugraha Sabha Bhavan in Ujire
Photo Credit : By Author

ಬೆಳ್ತಂಗಡಿ: ಇಂಜಿನಿಯರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಇಂಜಿನಿಯರ್ಸ್ ದಿನಾಚರಣೆಯನ್ನು ಸೆ15 ರಂದು ಕೃಷ್ಣಾನುಗ್ರಹ ಸಬಾಭವನ ಉಜಿರೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ಮನೋರಮ ವಹಿಸಿದ್ದರು. ವೇದಿಕೆಯಲ್ಲಿ ಬೆಳ್ತಂಗಡಿ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷ ಜಗದೀಶ್ ಪ್ರಸಾದ್, ಕಾರ್ಯದರ್ಶಿ ವಿದ್ಯಾಕುಮಾರ್,ಕೋಶಾಧಿಕಾರಿ ಸುರೇಶ್ ಬಂಗೇರ ರೋಟರಿ ಕ್ಲಬ್ ಕಾರ್ಯದರ್ಶಿ ರಕ್ಷಾ ರಾಘ್ನೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಇಂಜಿನಿಯರ್ ನಾರಾಯಣ ಭಟ್ ದಂಪತಿ, ಸೀತರಾಮ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಲಾಯಿತು. ಶ್ರುತಿ ಕಾಂತಾಜೆ ಪ್ರಾರ್ಥಿಸಿದರು. ಮದ್ಯಾಹ್ನ ಬೆಳ್ತಂಗಡಿ ಸಂತೆಕಟ್ಟಯಿಂದ ಉಜಿರೆಯವರೆಗೆ ವಾಹನ ಜಾಥಾ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು