News Karnataka Kannada
Friday, May 10 2024
ಮಂಗಳೂರು

ಬೆಳ್ತಂಗಡಿ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೃಷಿ ಕೂಲಿ ಕಾರ್ಮಿಕ ಸಾವು

Belthangady: Farm labourer dies after accidentally slipping and falling
Photo Credit :

ಬೆಳ್ತಂಗಡಿ: ನ್ಯಾಯತರ್ಪು ಘರಾಮದ ಬದ್ಯಾರು ನಿವಾಸಿ, ಕೃಷಿ,ಕೂಲಿ ಕಾರ್ಮಿಕ ಕುಶಾಲಪ್ಪ ಗೌಡ (46) ರವರ ಮೃತದೇಹ ಜು.3 ರಂದು ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.

ಕೃಷಿ, ಕೂಲಿ ಕಾರ್ಮಿಕ ಮೃತ ಕುಶಾಲಪ್ಪ ಗೌಡ ಮನೆಯ ಸಮೀಪದ ಕೆರೆಯ ಪಕ್ಕದಲ್ಲಿ ನೀರಿನ ಚರಂಡಿಯಲ್ಲಿ ಬೆಳೆದಿರುವ ಹುಲ್ಲು ಕಸಕಡ್ಡಿ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರ ಬಹುದು ಎಂದು ಅನುಮಾನಿಸಲಾಗಿದೆ.

ಪಕ್ಕ ಮನೆಯವರು ತೋಟದ ಕೆಲಸಕ್ಕೆ ತೆರಳುವ ಸಮಯದಲ್ಲಿ ಇವರು ಮೃತಪಟ್ಟಿರುವುದನ್ನು ನೋಡಿ ಮನೆಯವರಿಗೆ ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೋಲಿಸ್ ಠಾಣೆಗೆ ಮನೆಯವರು ದೂರು ನೀಡಿದ್ದಾರೆ.

ಮೃತರ ತಾಯಿ, ಪತ್ನಿ, ಓರ್ವ ಪುತ್ರ, ಪುತ್ರಿ,ಇಬ್ಬರು ಸಹೋದರರು ಓರ್ವ ಸಹೋದರಿಯನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು