ಬೆಳ್ತಂಗಡಿ: ಕಣಿಯೂರು ಗ್ರಾಮದ ನಾರಾಯಣ ರಾವ್ ಕೊಲ್ಲಾಜೆ ಹಾಗೂ ಇತರರ ಕುಮ್ಕಿ ಜಮೀನಿನಲ್ಲಿ ತಹಶೀಲ್ದಾರರು ನಡೆಸಿದ ಅಳತೆಯ ಹಾಗೂ ಮೇಜಣಿಯ ಯಥಾವತ್ ವರದಿಯನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೂತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಅವರು ಅಧಿಕಾರಿಗಳ ನೆರವಿನೊಂದಿಗೆ ರೈತರ ಕುಮ್ಕಿ ಜಮೀನನ್ನು ಅಕ್ರಮವಾಗಿ ರೈತೇತರರಿಗೆ ಹಂಚಿಕೆ ಮಾಡಿದೆ ಈ ಬಗ್ಗೆ ತಹಶೀಲ್ದಾರರು ನಢಸಿರುವ ಮೇಜಣಿಯ ಯಥವತ್ ಪ್ರತಿಯನ್ನು ಕೇಳಿದರೆ ಅದನ್ನು ನೀಡಲು ತಾಲೂಕು ಆಡಳಿತ ಮುಂದಾಗುತ್ತಿಲ್ಲ ತಕ್ಷಣವೆ ಈ ಬಗ್ಗೆ ಮಾಹಿತಿ ನೀಡಬೇಕು ತಪ್ಪು ವರದಿಗಳನ್ನು ನೀಡಿ ಇನ್ನಷ್ಟು ಅಕ್ರಮಗಳಿಗೆ ಕಾರಣವಾಗುವ ಅವಕಾಶವಿದೆ ಎಂದರು.
ಕೃಷಿಕರ ಕುಮ್ಕಿ ಜಮೀನನ್ನು ಯಾವುದೇ ಕಾರಣಕ್ಕೂ ಇತರರಿಗೆ ಹಂಚಲು ಅವಕಾಶ ನೀಡುವುದಿಲ್ಲ ಈಬಗ್ಗೆ ಮಾಡಿರುವ ಆದೇಶಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರುಗಳಾದ ಓಸ್ವಾಲ್ಡ್ ಫೆರ್ನಾಂಡಿಸ್, ಆದಿತ್ಯ ನಾರಾಯಣ್, ಸುರೇಂದ್ರ, ದಲಿತ ಮುಖಂಡ ಶೇಖರ ಲಾಯಿಲ ಹಾಗೂ ಇತರರು ಇದ್ದರು.
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…