Categories: ಮಂಗಳೂರು

ಬೆಳ್ತಂಗಡಿ: ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುವಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: 17 ರ ವಯೋಮಿತಿಯ ಬಾಲಕರ ಉದ್ದ ಜಿಗಿತ, ತ್ರಿವಿಧ ಜಿಗಿತ, 100 ಮೀಟರ್ ಓಟ ವಿಭಾಗಗಳಲ್ಲಿ ವಲಯ ಹಾಗೂ ತಾಲೂಕು ಮಟ್ಟಗಳಲ್ಲಿ ಚಿನ್ನದ ಪದಕಗಳನ್ನು ಹಾಗೂ ಚಾಂಪಿಯನ್ ಪಟ್ಟವನ್ನು ಪಡೆದು ಜಿಲ್ಲಾ ಮಟ್ಟದಲ್ಲಿ ತ್ರಿವಿಧ ಜಿಗಿತದಲ್ಲಿ ಕಂಚು ಹಾಗೂ ಉದ್ದ ಜಿಗಿತದಲ್ಲಿ ಬೆಳ್ಳಿ ಪದಕವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ನೋಯಲ್ ಆರ್. ಪಿ. ಇವರನ್ನು ಸೈಂಟ್ ಮೇರಿಸ್ ಚರ್ಚ್ ಶಿರ್ಲಾಲು ಇದರ ವತಿಯಿಂದ ಸನ್ಮಾನ ಮಾಡಲಾಯಿತು.

ತೆಂಕಕಾರಂದೂರು ಎಂಬ ಹಳ್ಳಿಯ ರಜಿ ಹಾಗೂ ಓಮನ ದಂಪತಿಗಳ ಪುತ್ರ ನೋಯಲ್ ಆರ್. ಪಿ ಇವರು ಸೈಂಟ್ ಮೇರಿಸ್ ಚರ್ಚ್ ಶಿರ್ಲಾಲು ಇದರ ಸದಸ್ಯನಾಗಿದ್ದು ದೇವಾಲಯದ ಸರ್ವ ಸದಸ್ಯರ ಸಮ್ಮುಖದಲ್ಲಿ ದೇವಾಲಯದ ಧರ್ಮ ಗುರುಗಳಾದ ವಂದನೀಯ ಸ್ವಾಮಿ.ಬಿನೋಯಿ ಏ.ಜೆ ಹಾಗೂ ದೇವಾಲಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನೇತೃತ್ವದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ನೋಯಲ್ ಆರ್ .ಪಿ ಇವರಿಗೆ ಸನ್ಮಾನ ಹಾಗೂ ಅಭಿನಂದನೆಯನ್ನು ಸಲ್ಲಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶುಭವನ್ನು ಹಾರೈಸಲಾಯಿತು.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

26 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

43 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 hour ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago