News Karnataka Kannada
Tuesday, May 07 2024
ಮಂಗಳೂರು

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿದ ಭಾರಿ ಮಳೆಗೆ ಹಲವು ಕಡೆ ಹಾನಿ

Heavy rains lashed the taluk, causing damage at several places.
Photo Credit :

ಬೆಳ್ತಂಗಡಿ: ತಾಲೂಕಿನಲ್ಲಿ ಗುರುವಾರವು ವಿಪರೀತ ಮಳೆ ಮುಂದುವರಿದಿದೆ. ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಕಾರಣ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಮಳೆ ಜತೆ ಗಾಳಿಯು ಬೀಸಿದ್ದು ಅಲ್ಲಲ್ಲಿ ಅಡಕೆ ಹಾಗೂ ರಬ್ಬರ್ ಗಿಡಗಳು ಮುರಿದು ಬಿದ್ದಿವೆ.

ಮಲವಂತಿಗೆ ಗ್ರಾಮದ ಕುರುಬರ ಗುಡ್ಡೆ ಎಂಬಲ್ಲಿ ಪ್ರೇಮಾ ರಾಜು ದೇವಾಡಿಗ ಅವರ ವಾಸದ ಮನೆ ಕುಸಿದು ಹಾನಿಯಾಗಿದೆ. ಸ್ಥಳಕ್ಕೆ ಪಂಚಾಯಿತಿ ಉಪಾಧ್ಯಕ್ಷ ದಿನೇಶ್ ಗೌಡ, ಸದಸ್ಯರು ಹಾಗೂ ಸ್ಥಳೀಯರು ಭೇಟಿ ನೀಡಿ ತಾತ್ಕಾಲಿಕವಾಗಿ ತಾರ್ಪಾಲು ಹೊದಿಸಿ ಹೆಚ್ಚಿನ ಕುಸಿತ ಉಂಟಾಗದಂತೆ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.

ಮಿತ್ತಬಾಗಿಲು ಸಮೀಪದ ಕಿಲ್ಲೂರು ಎಂಬಲ್ಲಿ ಅಂಗನವಾಡಿ ಶಾಲೆಯ ಪಕ್ಕದ ಗುಡ್ಡ ಕುಸಿತಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು