News Karnataka Kannada
Monday, April 29 2024
ಮಂಗಳೂರು

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರಿ ಮಳೆ ಹಲವೆಡೆ ಹಾನಿ

Heavy rains wreak havoc in several parts of belthangady taluk
Photo Credit : By Author

ಬೆಳ್ತಂಗಡಿ: ತಾಲೂಕಿನಲ್ಲಿ ಭಾನುವಾರವು ಭಾರಿ ಮಳೆ ಮುಂದುವರಿಯಿತು. ಮಿತ್ತ ಬಾಗಿಲು ಗ್ರಾಮದ ಗುಡ್ಡೆತ್ತಿ ಮಾರ್ ಎಂಬಲ್ಲಿ ರತ್ನಾಕರ ಎಂಬವರ ಮನೆಯ ಪಾರ್ಶ್ವ ಕುಸಿದು ಬಿದ್ದಿದ್ದು ಮನೆಮಂದಿ ಪಕ್ಕದ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ದಿಡುಪೆ ಸಮೀಪದ ಪರಾರಿ ಎಂಬಲ್ಲಿ ಕೇಶವ ಫಡಕೆ ಯವರ ತೋಟದಲ್ಲಿ ಬೃಹತ್ ಗಾತ್ರದ ಮರ ಒಂದು ಉರುಳಿ ಬಿದ್ದು ಸುಮಾರು ಮೂವತ್ತಕ್ಕಿಂತ ಅಧಿಕ ಅಡಕೆ ಗಿಡಗಳಿಗೆ ಸಂಪೂರ್ಣ ಹಾನಿ ಉಂಟಾಗಿದೆ.

ನೇತ್ರಾವತಿ, ಮೃತ್ಯುಂಜಯ ಸೇರಿದಂತೆ ತಾಲೂಕಿನಲ್ಲಿ ಹರಿಯುತ್ತಿರುವ ನದಿ, ಹೊಳೆ,ಹಳ್ಳಗಳಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದರು ‌ ಪ್ರಸ್ತುತ ಪ್ರವಾಹದ ಸ್ಥಿತಿ ಕಂಡು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು