News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಚಂದ್ರ ಗ್ರಹಣ ಹಿನ್ನೆಲೆ, ಧರ್ಮಸ್ಥಳದಲ್ಲಿ ದೇವರ ದರ್ಶನ ‌ಸಮಯದಲ್ಲಿ ಬದಲಾವಣೆ

In the wake of lunar eclipse, change in the timings of darshan of the deity
Photo Credit : Pixabay

ಬೆಳ್ತಂಗಡಿ: ನ. 8 ರಂದು ನಡೆಯುವ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ‌ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಂದು ಮಧ್ಯಾಹ್ನ1.30ರಿಂದ ರಾತ್ರಿ 7ರವರೆಗೆ ಧರ್ಮಸ್ಥಳದಲ್ಲಿ ‌ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಮತ್ತು ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ.

ಮಧ್ಯಾಹ್ನ 1.30ರವರೆಗೆ ಮಾತ್ರ ಭೋಜನ ವ್ಯವಸ್ಥೆ ನಡೆಯುತ್ತದೆ. ಬಳಿಕ ರಾತ್ರಿ 7 ಗಂಟೆಯ ಬಳಿಕ ಭೋಜನ ವ್ಯವಸ್ಥೆ ಮುಂದುವರಿಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು