News Karnataka Kannada
Saturday, May 04 2024
ಮಂಗಳೂರು

ಬೆಳ್ತಂಗಡಿ: ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಭಾಜನರಾದ ಕೇಶವ ವಿ ಫಡಕೆ

Keshav V Phadke wins Karnataka Samaja Seva Ratna award
Photo Credit : By Author

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ಗ್ರಾಮದ ದಿಡುಪೆ ಪರಾರಿ ಮನೆಯ ಕೇಶವ ವಿ. ಫಡಕೆಯವರು, ಚೈತನ್ಯ ಇಂಟರ್ ನ್ಯಾಷನಲ್ ಆರ್ಟ್ಸ್ ಅಕಾಡೆಮಿ ನೀಡುವ “ಕರ್ನಾಟಕ ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೃಷಿಕರಾಗಿರುವ ಅವರು ಸ್ಥಳೀಯವಾಗಿ ಹಾಗೂ ತಾಲೂಕಿನ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ವಿಶೇಷ ಸೇವೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚೈತನ್ಯ ಇಂಟೆರ್ ನ್ಯಾಷನಲ್ ಆರ್ಟ್ಸ್ ಅಕಾಡೆಮಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು