News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಗುರಿಪಳ್ಳ ಏಣೀರು ನಿವಾಸಿ ಕೃಷ್ಣಪ್ಪ ಕರ್ಕೇರ ನಿಧನ

Belthangady: Krishnappa Karkera, a resident of Guripalla Eniru, passed away
Photo Credit : By Author

ಬೆಳ್ತಂಗಡಿ: ಕನ್ಯಾಡಿ -1 ಗ್ರಾಮದ ಗುರಿಪಳ್ಳ ಏಣೀರು ನಿವಾಸಿ ಕೃಷ್ಣಪ್ಪ ಕರ್ಕೇರ(85) ಅಲ್ಪಕಾಲದ ಅಸೌಖ್ಯದಿಂದ ಸೆ. 16ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಪ್ರಗತಿಪರ ಕೃಷಿಕರಾಗಿದ್ದ ಅವರು ನಿಡಿಗಲ್ ಶ್ರೀಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಗುರಿಪಳ್ಳದ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಾಗೂ ಸ್ಥಳೀಯ ಹಲವು ಸಂಘ ಸಂಸ್ಥೆಗಳಲ್ಲಿ ಪ್ರಮುಖರಾಗಿ ಕಾರ್ಯ ನಿರ್ವಹಿಸಿದ್ದರು. ಅವರಿಗೆ ಪತ್ನಿ ನಾಲ್ವರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು