ಬೆಳ್ತಂಗಡಿ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ) ಗುರುವಾಯನಕೆರೆ ಯೋಜನಕಚೇರಿ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕಣಿಯೂರ್ ವಲಯದ ಇಲಂತಿಲ ಕಾರ್ಯಕೇತ್ರದಲ್ಲಿ ಕೊರೋಣ ಜಾಗೃತಿ, ರಸ್ತ ನಿಯಮ, ಮೊಬೈಲ್ ಬಳಕೆ,ಪ್ಲಾಸ್ಟಿಕ್ ದುರ್ಬಳಕೆ ಕುರಿತಾದ ಬೀದಿನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ರಾಮಕುಂಜೇಶ್ವರ ಕಾಲೇಜಿನ ಪ್ರಾಚಾರ್ಯ ಗಣರಾಜ ಕುಂಬ್ಳೆ ರವರು ಟಮ್ಕಿ ಭಾರಿಸುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮ ದಲ್ಲಿ ತಾಲೂಕಿನಲ್ಲಿ ಯೋಜನಾ ಧಿಕಾರಿಯಾದ ಯಶವಂತ ಯಸ್, ಒಕ್ಕೂಟ ಅಧ್ಯಕ್ಷರಾದ ಬಾಲಕೃಷ್ಣ, ಮೇಲ್ವಿಚಾರಕಿ ಪ್ರೇಮ, ಕೇಂದ್ರ ಸದಸ್ಯರು ಉಪಸ್ಥಿತರಿದ್ದರು ಬೀದಿನಾಟಕ ವನ್ನು ಸಂಸಾರ ಕಲಾ ತಂಡ ಜೋಡುಮಾರ್ಗ ದ ಮೌನೇಶ್ ವಿಶ್ವಕರ್ಮ ದ ಬಳಗದವರು ನಡೆಸಿಕೊಟ್ಟರು.
ಜ್ಞಾನ ವಿಕಾಸ ಸಮನ್ವಯಧಿಕಾರಿ ಹರಿಣಿ. ಎಂ ಕಾರ್ಯಕ್ರಮ ನಿರೂಪಿಸಿದರು ಸೇವಾಪ್ರತಿನಿಧಿ ವಸಂತಿರವರು ಧನ್ಯವಾದವಿತ್ತರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.