ಬೆಳ್ತಂಗಡಿ: ಮಂಡ್ಯ ಜಿಲ್ಲಾ ಉತ್ಸವ ಕಾರ್ಯಕ್ರಮದ ಅಂಗವಾಗಿ ಅ 13, 14, 15 ಮತ್ತು 16ರಂದು ತ್ರಿವೇಣಿ ಸಂಗಮ ಹಂಬಿಗರ ಹಳ್ಳಿ – ಸಂಗಾಪುರ- ಪುರ ಕೆ. ಆರ್. ಪೇಟೆ ಮಂಡ್ಯ ಜಿಲ್ಲೆಯಲ್ಲಿ ಶ್ರೀ ಮಲೆಮಹದೇಶ್ವರ ಮಹಾಕುಂಭಮೇಳ 2022ರ ಉದ್ಘಾಟನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಸಮಿತಿಯ ಅಧ್ಯಕ್ಷ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ರೇಷ್ಮೆ, ಯುವ ಸಬಲೀಕರಣ ಕ್ರೀಡಾ ಸಚಿವ ಡಾ| ನಾರಾಯಣ ಗೌಡ ಮತ್ತು ಅಬಕಾರಿ ಮತ್ತು ಮಂಡ್ಯ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಸಮಿತಿ ಸದಸ್ಯರು ಮಂಗಳವಾರ ಬೆಂಗಳೂರಿನ ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಯ ಕ್ಷೇಮವನಕ್ಕೆ ಭೇಟಿ ನೀಡಿ ಆಹ್ವಾನ ಪತ್ರಿಕೆ ನೀಡಿದರು.
ಬೆಳ್ತಂಗಡಿ: ಮಹಾಕುಂಭಮೇಳ 2022 ಉದ್ಘಾಟನೆಗೆ ಡಾ| ಹೆಗ್ಗಡೆಯವರಿಗೆ ಆಹ್ವಾನ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.