News Karnataka Kannada
Sunday, April 28 2024
ಮಂಗಳೂರು

ಬೆಳ್ತಂಗಡಿ: ಮಾಸ್ ಮಂಗಳೂರು, ನಿರ್ದೇಶಕ ಮಂಡಳಿಗೆ ತಾಲೂಕಿನ ಮೂವರು ಅವಿರೋಧ ಆಯ್ಕೆ

Mass Mangaluru, three elected unopposed to the board of directors
Photo Credit : By Author

ಬೆಳ್ತಂಗಡಿ: ಅಡಕೆ ಬೆಳೆಗಾರರ ಹಿತ ದೃಷ್ಟಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ಕೃಷಿಕರ ಸಹಕಾರಿ ಸಂಘ(ಮಾಸ್ ಲಿಮಿಟೆಡ್) ಇದರ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ತಾಲೂಕಿನ ಮೂವರು ಆಯ್ಕೆಯಾಗಿದ್ದಾರೆ.

ಮುಂದಿನ 5ವರ್ಷ ಅವಧಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಹಿರಿಯ ಸಹಕಾರಿ ಮುಂಡಾಜೆಯ ಶ್ರೀಧರ ಜಿ.ಭಿಡೆ,ಹಿಂದುಳಿದ ವರ್ಗಗಳ ಕ್ಷೇತ್ರದಿಂದ ಉಜಿರೆಯ ಇಚ್ಚಿಲ ಸುಂದರ ಗೌಡ,ಸಂಘ ಸಂಸ್ಥೆ ಕ್ಷೇತ್ರದಿಂದ ಪೆರಾಡಿಯ ಸತೀಶ್ ಕಾಶಿಪಟ್ಣ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳೂರು ಸಹಕಾರಿ ಸಂಘಗಳ ಎ.ಆರ್.ಸುಧೀರ್ ಕುಮಾರ್ ಚುನಾವಣಾಧಿಕಾರಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು