News Karnataka Kannada
Friday, May 03 2024
ಮಂಗಳೂರು

ಬೆಳ್ತಂಗಡಿ: ಪ್ರಾಪ್ತಿ ಪ್ರಾಂತೀಯ ಸಮ್ಮೇಳನ 2022ರ ಆಮಂತ್ರಣ ಪತ್ರಿಕೆ ಬಿಡುಗಡೆ

Laya
Photo Credit : By Author

ಬೆಳ್ತಂಗಡಿ; ಲಯನ್ಸ್ ಜಿಲ್ಲೆ 317ಡಿಯ ಪ್ರಾಂತ್ಯ 5ರ ಪ್ರಾಪ್ತಿ ಪ್ರಾಂತೀಯ ಸಮ್ಮೇಳನ 2022ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಬೆಳ್ತಂಗಡಿ ಲಯನ್ಸ್ ಕ್ಲಬ್ ಗೌರವ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ, ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ, ಕಾರ್ಯಾಧ್ಯಕ್ಷ ಹೇಮಂತ ರಾವ್ ಯರ್ಡೂರು, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಕಾರ್ಯದರ್ಶಿ ಧತ್ತಾತ್ರೇಯ ಜಿ, ಗೌರವ ಸಲಹೆಗಾರ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ನಾವರ, ಧರಣೇಂದ್ರ ಕೆ. ಜೈನ್, ವಿಶ್ವನಾಥ ಆರ್. ನಾಯಕ್, ಆತಿಥೇಯ ಕ್ಲಬ್ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಕಾರ್ಯದರ್ಶಿ ತುಕಾರಾಮ ಬಿ., ಕೋಶಾಧಿಕಾರಿ ಪಂಚಾಕ್ಷರಪ್ಪ, ಸ್ವಾಗತ ಸಮಿತಿ ಸಂಚಾಲಕ ಜಯಂತ್ ಶೆಟ್ಟಿ ಕುಂಟಿನಿ, ಸಮ್ಮೇಳನ ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ ಕೃಷ್ಣ ಕೆ ಆಚಾರ್ಯ, ಮಾಧ್ಯಮ ಸಮಿತಿ ಸಂಚಾಲಕ ಅಶ್ರಫ್ ಆಲಿಕುಂಞಿ ಮುಂಡಾಜೆ, ಪೂರ್ವಾಧ್ಯಕ್ಷರುಗಳಾದ ಸುಶೀಲಾ ಎಸ್ ಹೆಗ್ಡೆ, ಜಯರಾಮ ಭಂಡಾರಿ, ಸುಶೀಲ ಎಸ್. ಹೆಗ್ಡೆ, ರಾಮಕೃಷ್ಣ ಗೌಡ, ಸದಸ್ಯರುಗಳಾದ ಪ್ರಭಾಕರ ಗೌಡ ಬೊಲ್ಮ, ಸುಲ್ಕೆರಿ ಕ್ಲಬ್ ಅಧ್ಯಕ್ಷ ಸುಂದರ ಶೆಟ್ಟಿ, ಕಾರ್ಯದರ್ಶಿ ರವಿ ಶೆಟ್ಟಿ, ಕೋಶಾಧಿಕಾರಿ ಸುಧೀರ್ ಎಸ್.ಪಿ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು