ಬೆಳ್ತಂಗಡಿ: ವೇಣೂರು ಸನಿಹದ ಕರಿಮಣೇಲು ಶ್ರೀಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿಯ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಡಿ.24 ರಿಂದ 30 ರವರೆಗೆ ನೆರವೇರಲಿದೆ. ಅದರ ಕರೆಯೋಲೆಯನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವ ಮಾರ್ಗದರ್ಶಕ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಲೋಕಾರ್ಪಣೆಗೊಳಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ, ಕಾರ್ಯಾಧ್ಯಕ್ಷ ಬಾಲಕೃಷ್ಣ ಭಟ್ ದಡ್ಡು, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ ನಾಯಕ್ ಮೂಂಕಾಡಿ, ಸುಧೀರ ಭಂಡಾರಿ, ಖಜಾಂಚಿ ಶ್ರೀಕೃಷ್ಣ ಕೆ., ಸ್ವಾಗತ ಸಮಿತಿ ಸಹ ಸಂಚಾಲಕ ದೇಜಪ್ಪ ಶೆಟ್ಟಿ, ಸದಸ್ಯ ದಯಾನಂದ ಭಂಡಾರಿ, ಕಚೇರಿ ಸಂಚಾಲಕ ಸುರೇಶ್ , ವೈದಿಕ ಸಮಿತಿ ಸಂಚಾಲಕ ಮಹೇಶ್ ಭಟ್, ಹೊರೆಕಾಣಿಕೆ ಸಹಸಂಚಾಲಕ ಹರೀಶ್ ಪಿ.ಎಸ್., ಆಹಾರ ಸಮಿತಿ ಸಹ ಸಂಚಾಲಕ ರತ್ನಾಕರ ಹೆಗ್ಡೆ, ನೀರು- ವಿದ್ಯುತ್ ಸರಬರಾಜು ಸಮಿತಿ ಸಂಚಾಲಕ ಜಿನ್ನು ಮತ್ತಿತರರು ಉಪಸ್ಥಿತರಿದ್ದರು.
ಕಾಂತಾರ ಚಿತ್ರದಲ್ಲಿ ಸಣ್ಣ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದ ಯುವ ನಟ ಸೂಚನ್ ಶೆಟ್ಟಿ ಅವರು ಹೊಸ ಸಾಹಸಕ್ಕೆ…
ತೇರಿನ ಚಕ್ರಕ್ಕೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಸಂಭವಿಸಿದೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…
ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ…
ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…