ಬೆಳ್ತಂಗಡಿ: ಚುನಾವಣೆಯ ಕೊನೆಯ ಹಂತದಲ್ಲಿ ಹಣ ಪಡೆದು ಸೆಟ್ ಆಗುತ್ತಾರೆ ಎಂಬ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಆರೋಪ ಹಿನ್ನೆಲೆಯಲ್ಲಿ ಗೋಕಾಕ್ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿ ಅಶೋಕ್ ಪೂಜಾರಿಯಿಂದ ಧರ್ಮಸ್ಥಳ ಕ್ಷೇತ್ರದಲ್ಲಿ ಆಣೆ ಪ್ರಮಾಣ ಕೈಗೊಂಡರು.
ನಾನು ನೈತಿಕತೆಯ ರಾಜಕಾರಣ ಮಾಡಿದವನು, ಅದನ್ನು ನನ್ನ ಕ್ಷೇತ್ರದ ಮತದಾರರಿಗೆ ತಿಳಿಸಬೇಕು ಎಂಬ ಕಾರಣದಿಂದ ದೈವೀಶಕ್ತಿ ಮಂಜುನಾಥನ ಮುಂದೆ ತನ್ನ ಕ್ಷೇತ್ರದ ಸಾವಿರಾರು ಮತದಾರರ ಎದುರಿನಲ್ಲಿ ನಾನು ನನ್ನ ರಾಜಕೀಯ ಜೀವನದಲ್ಲಿ ಎಂದೂ ಎದುರಾಳಿಯಿಂದ ದುಡ್ಡು ತೆಗೆದುಕೊಂಡು ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂಬುದಾಗಿ ಮಂಜುನಾಥ ದೇವರ ಮುಂದೆ ಆಣೆ ಪ್ರಮಾಣ ಮಾಡಿದ್ದೇನೆ ಎಂದ ಅವರು, ನಾವು ಒಟ್ಟು ಐದು ಮಂದಿ ಕಾಂಗ್ರೇಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದೇವೆ. ನನ್ನ ಹೋರಾಟ ಹಾಗೂ ಅನುಭವದ ರಾಜಕೀಯದ ಹಿನ್ನೆಲೆಯಲ್ಲಿ ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದು ಅಶೋಕ್ ಪೂಜಾರಿ ಹೇಳಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…