News Karnataka Kannada
Wednesday, May 01 2024
ಮಂಗಳೂರು

ಬೆಳ್ತಂಗಡಿ: “ಜೀಟಿಗೆ” ಸತ್ಯೊದ ತುಡರ್ ಕಾರ್ಯಕ್ರಮದ ಲಾಂಛನ ಬಿಡುಗಡೆ

Belthangady: The logo of Satyoda Tudar programme of "Jeetege" was released
Photo Credit : By Author

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ ,ಮಹಿಳಾ ಬಿಲ್ಲವ ವೇದಿಕೆ ಹಾಗೂ ಯುವವಾಹಿನಿ(ರಿ.)ಬೆಳ್ತಂಗಡಿ ಮತ್ತು ವೇಣೂರು ಘಟಕದ ಸಹಕಾರದೊಂದಿಗೆ ದಿನಾಂಕ 22/01/2023 ರಂದು ಬೆಳ್ತಂಗಡಿ ಯಲ್ಲಿ ನಡೆಯಲಿರುವ ಬಿಲ್ಲವ ಜನಪದ ಸಮ್ಮೇಳನ -2023 “ಜೀಟಿಗೆ” ಸತ್ಯೊದ ತುಡರ್ ಕಾರ್ಯಕ್ರಮದ ಲಾಂಛನ ವನ್ನು ಶ್ರೀ ಮಹಾಕಾಳಿ ಮಹಾಸಂಸ್ಥಾನದ ಶಕ್ತಿಪೀಠದ ಪೀಠಾಧಿಪತಿಗಳು ಶ್ರೀ ಶ್ರೀ ಶ್ರೀ ಆರುಣಾನಂದತೀರ್ಥ ಸ್ವಾಮಿಜಿಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕೆ ವಸಂತ ಬಂಗೇರ ರವರು, ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಕ್ಕ, ರವರು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಪದ್ಮನಾಭ ಮಾಣಿಂಜ ರವರು,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರು ,ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ ,ರವರು ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಲಕ್ಷಣ ಪೂಜಾರಿ, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಚಂದ್ರಶೇಖರ್ ,ಯುವವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷರಾದ ರಾಕೇಶ್ ಮೂಡುಕೊಡಿ,ಪ್ರಶಾಂತ್ ಮಚ್ಚಿನ, ಯುವವಾಹಿನಿ ಬೆಳ್ತಂಗಡಿ ಘಟಕದ ಉಪಾಧ್ಯಕ್ಷರಾದ ಗುರುರಾಜ್ ಗುರಿಪಳ್ಳ,ವೇಣೂರು ಘಟಕದ ಉಪಾಧ್ಯಕ್ಷರಾದ ಜಯಂತ್ ಕುಕ್ಕೆಡಿ ಸಲಹೆಗಾರರಾದ ಶಿವಪ್ರಕಾಶ್ ಕೊಕ್ರಾಡಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು