ಬೆಳ್ತಂಗಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ದಾನದಲ್ಲಿ ಶ್ರೀ ಕ್ಷೇತ್ರ ಮತ್ತೂರು, ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ, ವಿಶ್ವಹಿಂದೂ ಪರಿಷತ್ ಚಾರ್ಮಾಡಿ, ಬಜರಂಗದಳ ಹಾಗೂ ಮಾತೃ ಮಂಡಳಿ ಚಾರ್ಮಾಡಿ ಇದರ ಸಹಯೋಗದಲ್ಲಿ 21ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಜು.5ರಂದು ನೆರವೇರಿತು.
ಬೆಳ್ತಂಗಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ದಾನದಲ್ಲಿ ವರಮಹಾಲಕ್ಷ್ಮೀ ಪೂಜೆ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.