News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಈದ್ಗಾ ಮೈದಾನದಲ್ಲಿ ಹಬ್ಬವನ್ನ ಆಚರಣೆ ಮಾಡಲು ಅವಕಾಶ ಕೊಡಿ ಎಂದ ರಾಜೇಶ್ ಪವಿತ್ರನ್

Rajesh
Photo Credit : News Kannada

ಮಂಗಳೂರು:  ಚಾಮರಾಜಪೇಟೆ ವಿವಾದ ಹಿನ್ನೆಲೆ , ಸರಕಾರದ ಭೂಮಿಯೆಂದು ನ್ಯಾಯಾಲಯ ಆದೇಶ ಕೊಟ್ಟಿದೆ ಇದರ ನಿರ್ಣಯ ಸರಕಾರ ತೆಗೆದುಕೊಳ್ಳಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಸರಕಾರ ಆ ಮೈದಾನದಲ್ಲಿ ಹಬ್ಬಕ್ಕೆ ಅವಕಾಶ ನೀಡಬೇಕೇ ಬೇಡವೇ ಎಂದು ಚಿಂತನೆಯಲ್ಲಿದೆ , ನೋವಿನ ಮಾತೇನೆಂದರೆ ಹಬ್ಬಕ್ಕೆ ಅವರ ಅನುಮತಿ ತೆಗೆದುಕೊಳ್ಳುವುದು ವಾಡಿಕೆಯಾಗಿದೆ.

ಹಬ್ಬಕ್ಕೆ ಶುಭಾಶಯ ನೀಡಲು ಅವಕಾಶ ನೀಡಲು ಈ ಸರಕಾರ ಬಿಡುತ್ತಿಲ್ಲ. ಬಹುಸಂಖ್ಯಾತ ಹಿಂದೂಗಳಿಗೆ ಈ ರೀತಿಯಾದ ಶಿಕ್ಷೆ ಕೊಡಬೇಡಿ ಅಲ್ಲದೆ ಆ ಮೈದಾನದಲ್ಲಿ ಹಬ್ಬವನ್ನ ಆಚರಣೆ ಮಾಡಲು ಅವಕಾಶ ಕೊಡಿ , ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು