Categories: ಮಂಗಳೂರು

ಭಾಗೀರಥಿ ಮುರುಳ್ಯ ಜಯಗಳಿಸಿದ ಹಿನ್ನಲೆ, ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ಸುಳ್ಯ: ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯ ಕೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯರವರು ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.

ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಮಾತನಾಡಿದ ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ.ತೀರ್ಥರಾಮರವರು ಸುಳ್ಯ ಬಿಜೆಪಿಯ ಭದ್ರಕೋಟೆಯೆಂದು ಸುಳ್ಯದ ಮತದಾರರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಕಳೆದ ಬಾರಿಯ ಅಂತರದಿಂದ 5 ಸಾವಿರ ಹೆಚ್ಚು ಅಂತರದಿಂದ ಭಾಗೀರಥಿ ಮುರುಳ್ಯ ಗೆದ್ದಿದ್ದಾರೆ. ಇಲ್ಲಿ ಜನರಿಗೆ ನ್ಯಾಯ ಒದಗಿಸುವ ರೀತಿಯಲ್ಲಿ ನಾವು ಕೆಲಸ ಮಾಡುತ್ತೇವೆಎಂದು ಹೇಳಿದರು.

ಬಿಜೆಪಿಯ ಹಿರಿಯ ಮುಖಂಡ ಎಸ್.ಎನ್.ಮನ್ಮಥ ಮಾತನಾಡಿ ನಮ್ಮ ಆಭ್ಯರ್ಥಿ ಭಾಗೀರಥಿ ಮುರುಳ್ಯರವರು 30 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಇದು ಕಾರ್ಯಕರ್ತರ ಗೆಲುವು. ಕಾಂಗ್ರೆಸ್ ಚುನಾವಣೆ ಸಂದರ್ಭ ಪ್ರಚಾರ ಮಾಡಿ ಭಾಗೀರಥಿಯವರು ಸ್ವಾಭಿಮಾನಿಗಳ ಅಭ್ಯರ್ಥಿ ಎಂದು ಹೇಳಿಕೊಂಡು ಹೋಗುತ್ತಿದ್ದರು. ಆದರೆ ಈ ಚುನಾವಣೆಯ ಮೂಲಕ ಅವರಿಗೆ ಮತದಾರ ಉತ್ತರ ನೀಡಿದ್ದಾನೆ. ಚುನಾವಣೆ ಸಂದರ್ಭ ನೀಡಿದ ಭರವಸೆ ಈಡೇರಿಕೆಗೆ ಭಾಗೀರಥಿಯವರ ಜತೆಗೆ ನಿಂತು ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

Ashika S

Recent Posts

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

8 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

54 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

1 hour ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago