Categories: ಮಂಗಳೂರು

ವಿಡಿಯೋ ಚಿತ್ರೀಕರಣದ ಪ್ರಕರಣ ಖಂಡಿಸಿ ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಜು.31 ರಂದು ಪ್ರತಿಭಟನೆ

ಬಂಟ್ವಾಳ : ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣದ ಪ್ರಕರಣ ಖಂಡಿಸಿ ಬಿಜೆಪಿ ವತಿಯಿಂದ ಮಂಗಳೂರು ಟೌನ್ ಹಾಲ್‌ ಸಮೀಪದ ಅಂಬೇಡ್ಕರ್ ವೃತ್ತದಲ್ಲಿ ಜು.31 ರ ಸೋಮವಾರ ಬೆಳಿಗ್ಗೆ ಆಯೋಜಿಸಿರುವ ಪ್ರತಿಭಟನೆಯ ಪೂರ್ವಭಾವಿಯಾಗಿ ಶನಿವಾರ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಬಂಟ್ವಾಳ‌ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಮಾತನಾಡಿ, ಉಡುಪಿಯ ಕಾಲೇಜಿನಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ಹಾಗೂ ಸೋಮವಾರ ನಡೆಯುವ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾವು ಯಾವ ರೀತಿ ಕಾರ್ಯಪ್ರವೃತರಾಗಬೇಕು ಎಂಬ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಡೊಂಬಯ ಅರಳ ದೇವದಾಸ ಶೆಟ್ಟಿ ಗೋವಿಂದ ಪ್ರಭು, ಕ್ಷೇತ್ರದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಂಚಾಯತ್ ಅಧ್ಯಕ್ಷರು, ಪುರಸಭೆ ಸದಸ್ಯರು, ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು .

Sneha Gowda

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

44 seconds ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

17 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

33 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

53 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago