ಮಂಗಳೂರು: ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಸೂಚನೆಯ ಮೇರೆಗೆ ಮತ್ತೆ ಮನೆ ಕಟ್ಟಿದವರ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅರಣ್ಯಾಧಿಕಾರಿ ದೂರು ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ಕಳೆದ ದಿನ (ಅ.08) ನಡೆದಿದ್ದ ಘಟನೆ ನಡೆದಿತ್ತು. ಅಕ್ರಮ ಮನೆ ಎಂದು ಅರಣ್ಯ ಇಲಾಖೆಯ ಸಿಬ್ಬಂದಿ ಮನೆಯ ಫೌಂಡೇಷನ್ ಸಮೇತ ಧ್ವಂಸ ಮಾಡಿದ್ದರು. ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳ ಎದುರೇ ಮತ್ತೆ ಮನೆ ನಿರ್ಮಿಸಲು ಶಾಸಕ ಪೂಂಜಾ ಸೂಚಿಸಿದ್ದರು. ಅಕ್ರಮ ಮನೆ ಮತ್ತೆ ನಿರ್ಮಾಣ ವಿಚಾರಕ್ಕೆ ಸಂಬಧಿಸಿದಂತೆ ಹನ್ನೊಂದು ಮಂದಿ ಗ್ರಾಮಸ್ಥರ ವಿರುದ್ಧ ಅರಣ್ಯಾಧಿಕಾರಿ ಜಯಪ್ರಕಾಶ್ ದೂರು ದಾಖಲಿಸಿದ್ದಾರೆ.
ಅರಣ್ಯ ಒತ್ತುವರಿ,ಅಕ್ರಮ ಪ್ರವೇಶ,ಕರ್ತವ್ಯಕ್ಕೆ ಅಡ್ಡಿ ವಿಚಾರಕ್ಕೆ ಸಂಬಂಧಿಸಿದಂತೆ ಮನೆಯ ಮಾಲೀಕ ಲೋಲಾಕ್ಷ, ಹರೀಶ ಕೋಯಿಲಾ, ಪ್ರಸನ್ನ ಮಾಾಣಿಗೇರಿ, ಯಶವಂತ ಗೌಡ, ನೋಣಯ್ಯ ಗೌಡ , ಜನಾರ್ದನ ಗೌಡ ಕುದ್ದ, ಪದ್ಮನಾಭ ಗೌಡ ಕುದ್ದ, ಧನಂಜಯ ಗೌಡ ಬಂಡೇರಿ, ರಾಮಚಂದ್ರ ಮೇಸ್ತ್ರಿ, ಶ್ರೀನಿವಾಸ ಗೌಡ ಕುದ್ದ ಮತ್ತು ಉದಯ ಗೌಡ ಕುದ್ದ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಇದೀಗ ದೂರು ದಾಖಲಾಗಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…