ಮಂಗಳೂರು: ಕಳೆದೆರಡು ವರ್ಷಗಳಿಂದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದ ಅಕ್ಷಯ್ ಶ್ರೀಧರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ. ಅವರನ್ನು ನೇಮಿಸುವಂತೆ ಆದೇಶ ನೀಡಲಾಗಿದೆ.